March 15, 2026

Connect with Us

Social menu is not set. You need to create menu and assign it to Social Menu on Menu Settings.

admin



ವಿಧಾನಪರಿಷತ್ ಸದಸ್ಯರಾದ ಡಾ. ಸೂರಜ್ ರೇವಣ್ಣ ಅವರಿಂದ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಸಕಲೇಶಪುರ  ವಿಧಾನಪರಿಷತ್ ಸದಸ್ಯರಾದ ಡಾ. ಸೂರಜ್ ರೇವಣ್ಣ ಅವರು ಇಂದು ದಿನಾಂಕ 17 ಜುಲೈ ಗುರುವಾರ ಹೆತ್ತೂರು ಹಾಗೂ ಯಸಳೂರು ಹೋಬಳಿಯ ಹಲವು ಗ್ರಾಮಗಳಾದ ಚಿಕ್ಕಂದೂರು. ಉಚ್ಚಂಗಿ. ಬ್ಯಾಗಡಹಳ್ಳಿ. ಹೊಂಗಡ ಹಳ್ಳ. ಹಿರಿದನಹಳ್ಳಿ. ಮರಜನಹಳ್ಳಿ. ಕರಡಿಗಾಲ ಗ್ರಾಮಗಳಲ್ಲಿ ಸಮುದಾಯ ಭವನದ ಮುಂದುವರಿದ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ  ಹೆಚ್. ಕೆ. ಕುಮಾರಸ್ವಾಮಿ ರವರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮಾ ಸುದರ್ಶನ್ ರವರು, ಜೆಡಿಎಸ್ ಮುಖಂಡರಾದ ಸಚಿನ್ ಪ್ರಸಾದ್ , ಟಿಎಪಿಎಂಸಿ ನಿರ್ದೇಶಕರು ಮತ್ತು ಉಚ್ಚಂಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕರಗೂರು ರಮೇಶ್ ರವರು , ಗೊದ್ದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೌಶಿಕ್ , ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರುಗಳು,ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಬೆಕ್ಕನಹಳ್ಳಿ ನಾಗರಾಜು, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ರಾಜೇಗೌಡರು,  ಅಧ್ಯಕ್ಷರು ಸದಸ್ಯರುಗಳು ಪಕ್ಷದ ಮುಖಂಡರುಗಳು ಕಾರ್ಯಕರ್ತರು ಗ್ರಾಮಸ್ಥರು ಭಾಗವಹಿಸಿದ್ದರು
IMG-20250717-WA0425.jpg



ವಿಧಾನಪರಿಷತ್ ಸದಸ್ಯರಾದ ಡಾ. ಸೂರಜ್ ರೇವಣ್ಣ ಅವರಿಂದ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಸಕಲೇಶಪುರ  ವಿಧಾನಪರಿಷತ್ ಸದಸ್ಯರಾದ ಡಾ. ಸೂರಜ್ ರೇವಣ್ಣ ಅವರು ಇಂದು ದಿನಾಂಕ 17 ಜುಲೈ ಗುರುವಾರ ಹೆತ್ತೂರು ಹಾಗೂ ಯಸಳೂರು ಹೋಬಳಿಯ ಹಲವು ಗ್ರಾಮಗಳಾದ ಚಿಕ್ಕಂದೂರು. ಉಚ್ಚಂಗಿ. ಬ್ಯಾಗಡಹಳ್ಳಿ. ಹೊಂಗಡ ಹಳ್ಳ. ಹಿರಿದನಹಳ್ಳಿ. ಮರಜನಹಳ್ಳಿ. ಕರಡಿಗಾಲ ಗ್ರಾಮಗಳಲ್ಲಿ ಸಮುದಾಯ ಭವನದ ಮುಂದುವರಿದ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ  ಹೆಚ್. ಕೆ. ಕುಮಾರಸ್ವಾಮಿ ರವರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮಾ ಸುದರ್ಶನ್ ರವರು, ಜೆಡಿಎಸ್ ಮುಖಂಡರಾದ ಸಚಿನ್ ಪ್ರಸಾದ್ , ಟಿಎಪಿಎಂಸಿ ನಿರ್ದೇಶಕರು ಮತ್ತು ಉಚ್ಚಂಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕರಗೂರು ರಮೇಶ್ ರವರು , ಗೊದ್ದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೌಶಿಕ್ , ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರುಗಳು,ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಬೆಕ್ಕನಹಳ್ಳಿ ನಾಗರಾಜು, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ರಾಜೇಗೌಡರು,  ಅಧ್ಯಕ್ಷರು ಸದಸ್ಯರುಗಳು ಪಕ್ಷದ ಮುಖಂಡರುಗಳು ಕಾರ್ಯಕರ್ತರು ಗ್ರಾಮಸ್ಥರು ಭಾಗವಹಿಸಿದ್ದರು

Read More Read more about <br><br>ವಿಧಾನಪರಿಷತ್ ಸದಸ್ಯರಾದ ಡಾ. ಸೂರಜ್ ರೇವಣ್ಣ ಅವರಿಂದ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ.<br><br>ಸಕಲೇಶಪುರ  ವಿಧಾನಪರಿಷತ್ ಸದಸ್ಯರಾದ ಡಾ. ಸೂರಜ್ ರೇವಣ್ಣ ಅವರು ಇಂದು ದಿನಾಂಕ 17 ಜುಲೈ ಗುರುವಾರ ಹೆತ್ತೂರು ಹಾಗೂ ಯಸಳೂರು ಹೋಬಳಿಯ ಹಲವು ಗ್ರಾಮಗಳಾದ ಚಿಕ್ಕಂದೂರು. ಉಚ್ಚಂಗಿ. ಬ್ಯಾಗಡಹಳ್ಳಿ. ಹೊಂಗಡ ಹಳ್ಳ. ಹಿರಿದನಹಳ್ಳಿ. ಮರಜನಹಳ್ಳಿ. ಕರಡಿಗಾಲ ಗ್ರಾಮಗಳಲ್ಲಿ ಸಮುದಾಯ ಭವನದ ಮುಂದುವರಿದ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದರು.<br><br>ಈ ಸಂದರ್ಭದಲ್ಲಿ ಮಾಜಿ ಸಚಿವರಾದ  ಹೆಚ್. ಕೆ. ಕುಮಾರಸ್ವಾಮಿ ರವರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮಾ ಸುದರ್ಶನ್ ರವರು, ಜೆಡಿಎಸ್ ಮುಖಂಡರಾದ ಸಚಿನ್ ಪ್ರಸಾದ್ , ಟಿಎಪಿಎಂಸಿ ನಿರ್ದೇಶಕರು ಮತ್ತು ಉಚ್ಚಂಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕರಗೂರು ರಮೇಶ್ ರವರು , ಗೊದ್ದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೌಶಿಕ್ , ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರುಗಳು,ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಬೆಕ್ಕನಹಳ್ಳಿ ನಾಗರಾಜು, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ರಾಜೇಗೌಡರು,  ಅಧ್ಯಕ್ಷರು ಸದಸ್ಯರುಗಳು ಪಕ್ಷದ ಮುಖಂಡರುಗಳು ಕಾರ್ಯಕರ್ತರು ಗ್ರಾಮಸ್ಥರು ಭಾಗವಹಿಸಿದ್ದರು
ಇಂದು  ಚಾಮುಂಡೇಶ್ವರಿ  ಜನ್ಮ ದಿನೋತ್ಸವ  ಸಕಲೇಶಪುರದಲ್ಲಿ  ಭಕ್ತಾಧಿಗಳ  ಜಂಗುಳಿ. ಸಕಲೇಶಪುರ  ಎಸ್ ಪಿ ರಸ್ತೆಯಲ್ಲಿರುವ  ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಟ್ರಸ್ಟ್  ಇವರ ವತಿಯಿಂದ ...
ಆಲೂರು:ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಹೃದಯಘಾತದ...
ಸಕಲೇಶಪುರ ತಾಲೂಕು ಯಸಳೂರು ಹೋಬಳಿ ಮರಡಿಕೆರೆ ಗ್ರಾಮದ ಪ್ರಿಯ ಎಂಬವರ ಮನೆಯನ್ನು ದಿನಾಂಕ 4/7/2025 ರಂದು ಯಸಳೂರು ವಲಯ ಅರಣ್ಯ ಅಧಿಕಾರಿ ಕೃಷ್ಣ...
ಮಲೆನಾಡು ರಕ್ಷಣ ಸೇನೆ ವತಿಯಿಂದ ನಾಳೆ  “ಬೃಹತ್ ಪ್ರತಿಭಟನೆ” ಸಕಲೇಶಪುರ ಎ.ಆರ್.ಟಿ.ಒ ಕಛೇರಿಯಲ್ಲಿ ದಲ್ಲಾಳಿಯ ಹುಟ್ಟುಹಬ್ಬವನ್ನು ಅಚರಿಸಿದ ಅಧಿಕಾರಿಗಳ ವಿರುದ್ಧ ಯಾವುದೇ ರೀತಿಯ...
ಈ ಕೆಳಕಂಡ ವ್ಯಕ್ತಿಯು ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತದಿಂದ ಮೃತಪಟ್ಟಿದ್ದು ಈ ವ್ಯಕ್ತಿಯ ವಿಳಾಸ ಯಾರಿಗಾದರೂ ತಿಳಿದಿದ್ದಲ್ಲಿ ಬೇಲೂರು ಪೊಲೀಸ್ ಠಾಣೆ  ಈ...
ವರದಿ ರಾಣಿ ಪ್ರಸನ್ನ ಕೇಂದ್ರ ಸರ್ಕಾರ 2004ರಲ್ಲಿ ಹೊಸ ಪಿಂಚಣಿಯನ್ನು ಜಾರಿಗೆ ತಂದಿದ್ದು ಅದೇ ರೀತಿ ದೇಶದ ಎಲ್ಲಾ ರಾಜ್ಯಗಳು ಕೇಂದ್ರ ಸರ್ಕಾರದ...
ವರದಿ ರಾಣಿ ಪ್ರಸನ್ನ ಹೆತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ  ಶಾಸಕರಾದ  ಸಿಮೆಂಟ್ ಮಂಜುನಾಥ್ ಭಾಗವಹಿಸಿದರು....
ವರದಿ ರಾಣಿ ಪ್ರಸನ್ನ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ,* ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು, ಮಳಲಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿದಿನಾಂಕ...
ವರದಿ ರಾಣಿ ಪ್ರಸನ್ನ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ,* ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು, ಮಳಲಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿದಿನಾಂಕ...